ಆಹಾರದ ಕಿಟ್ ವಿಳಂಬ: ಆದಿವಾಸಿಗಳ  ಪ್ರತಿಭಟನೆ
ಸುದ್ದಿ

ಆಹಾರದ ಕಿಟ್ ವಿಳಂಬ: ಆದಿವಾಸಿಗಳ ಪ್ರತಿಭಟನೆ

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ, ಸರಗೂರು, ನಂಜನಗೂಡು, ಹುಣಸೂರು ಮತ್ತು ಪಿರಿಯಾಪಟ್ಟಣ ತಾಲೂಕುಗಳ ಆದಿವಾಸಿ ಜನರಿಗೆ ಐಟಿಡಿಪಿ (ITDP) ಮೂಲಕ ವಿತರಿಸಲಾಗುವ ವಿಶೇಷ …

ಲೇಖನ ಓದಿ →
ಕಾ. ರಬಿನ್ ಸಮಾಜಪತಿ ಲಾಲ್ ಸಲಾಂ!
ಸುದ್ದಿ

ಕಾ. ರಬಿನ್ ಸಮಾಜಪತಿ ಲಾಲ್ ಸಲಾಂ!

ಕೊಲ್ಕತ್ತಾದ ಶರತ್ ಸದನದಲ್ಲಿ ಜುಲೈ 3ರಂದು ನಡೆದ ಶ್ರದ್ಧಾಂಜಲಿ ಸಭೆ

ಲೇಖನ ಓದಿ →
ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರ ಒಂದರ ಮೇಲೊಂದರಂತೆ ಜಾರಿಗೆ ತರುತ್ತಿರುವ ಜನವಿರೋಧಿ ನೀತಿಗಳ ವಿರುದ್ಧ, 11.06.2026ರಂದು  ಕೊಲ್ಕತ್ತಾದಲ್ಲಿ ಎಸ್‌ಯುಸಿಐ(ಸಿ) ಸಂಘಟಿಸಿದ ಬೃಹತ್ ಪ್ರತಿಭಟನಾ ಮೆರವಣಿಗೆ
ಸುದ್ದಿ

ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರ ಒಂದರ ಮೇಲೊಂದರಂತೆ ಜಾರಿಗೆ ತರುತ್ತಿರುವ ಜನವಿರೋಧಿ ನೀತಿಗಳ ವಿರುದ್ಧ, 11.06.2026ರಂದು ಕೊಲ್ಕತ್ತಾದಲ್ಲಿ ಎಸ್‌ಯುಸಿಐ(ಸಿ) ಸಂಘಟಿಸಿದ ಬೃಹತ್ ಪ್ರತಿಭಟನಾ ಮೆರವಣಿಗೆ

ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರ ಒಂದರ ಮೇಲೊಂದರಂತೆ ಜಾರಿಗೆ ತರುತ್ತಿರುವ ಜನವಿರೋಧಿ ನೀತಿಗಳ ವಿರುದ್ಧ, ಬೀದಿಬದಿ ವ್ಯಾಪಾರಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ …

ಲೇಖನ ಓದಿ →
ಸಾಮ್ರಾಜ್ಯಶಾಹಿ ಯುದ್ಧಗಳ ಬಲಿಪೀಠದಲ್ಲಿ ಮುಗ್ಧ ಜನರು!
ಲೇಖನಗಳು

ಸಾಮ್ರಾಜ್ಯಶಾಹಿ ಯುದ್ಧಗಳ ಬಲಿಪೀಠದಲ್ಲಿ ಮುಗ್ಧ ಜನರು!

ಯುದ್ಧವು ಯಾವಾಗಲೂ ರಾಜಕೀಯ ಸಂಘರ್ಷದ ಅತ್ಯಂತ ಹಿಂಸಾತ್ಮಕ ಅಭಿವ್ಯಕ್ತಿಯಾಗಿದೆ. ಆದರೆ ಸಾಮ್ರಾಜ್ಯವಾದ ಮತ್ತು ಕಾರ್ಮಿಕ ವರ್ಗದ ಕ್ರಾಂತಿಯ ಇಂದಿನ ಸಮಕಾಲೀನ ಕಾಲಘಟ್ಟದಲ್ಲಿ, …

ಲೇಖನ ಓದಿ →
‘ಒಳನುಸುಳುಕೋರರು’ ಕುರಿತ ಅಪಪ್ರಚಾರ! ಬಿಜೆಪಿಯ ಹೀನ ಪಿತೂರಿಯನ್ನು ಸೋಲಿಸಿ!!
ಲೇಖನಗಳು

‘ಒಳನುಸುಳುಕೋರರು’ ಕುರಿತ ಅಪಪ್ರಚಾರ! ಬಿಜೆಪಿಯ ಹೀನ ಪಿತೂರಿಯನ್ನು ಸೋಲಿಸಿ!!

‘ನುಸುಳುಕೋರರು’ ಎಂಬುದೊಂದು ಇತ್ತೀಚಿನ ದಿನಗಳಲ್ಲಿ ಬಿಜೆಪಿಯ ನಾಯಕರು ಮತ್ತು ಸಚಿವರು ಪದೇ ಪದೇ ಪುನರಾವರ್ತಿಸುತ್ತಿರುವ ಹೊಸದಾದ ಸಂಕಥನ. ಇದು ದೇಶದಲ್ಲಿ ಹೆಚ್ಚುತ್ತಿರುವ …

ಲೇಖನ ಓದಿ →
ನಿಯಂತ್ರಣದ ಸುಳಿಯಲ್ಲಿ ಮಾಧ್ಯಮ ಸ್ವಾತಂತ್ರ‍್ಯ
ಲೇಖನಗಳು

ನಿಯಂತ್ರಣದ ಸುಳಿಯಲ್ಲಿ ಮಾಧ್ಯಮ ಸ್ವಾತಂತ್ರ‍್ಯ

ದೇಶದ ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಾವಳಿಗಳಿಗೆ ತರಲಾದ ಇತ್ತೀಚಿನ ತಿದ್ದುಪಡಿಗಳು ಟೀಕೆಯ ಧ್ವನಿಯಷ್ಟೇ ಅಲ್ಲ, ಭಿನ್ನಾಭಿಪ್ರಾಯದ ಧ್ವನಿಯನ್ನೂ ಸಹ ಅಡಗಿಸುವ ಚಾಣಾಕ್ಷ …

ಲೇಖನ ಓದಿ →
ಸಾಮ್ರಾಜ್ಯಶಾಹಿ ಯುದ್ಧಗಳ ಬಲಿಪೀಠದಲ್ಲಿ ಮುಗ್ಧ ಜನರು!
ವಿಶೇಷ ಲೇಖನ

ಸಾಮ್ರಾಜ್ಯಶಾಹಿ ಯುದ್ಧಗಳ ಬಲಿಪೀಠದಲ್ಲಿ ಮುಗ್ಧ ಜನರು!

ಯುದ್ಧವು ಯಾವಾಗಲೂ ರಾಜಕೀಯ ಸಂಘರ್ಷದ ಅತ್ಯಂತ ಹಿಂಸಾತ್ಮಕ ಅಭಿವ್ಯಕ್ತಿಯಾಗಿದೆ. ಆದರೆ ಸಾಮ್ರಾಜ್ಯವಾದ ಮತ್ತು ಕಾರ್ಮಿಕ ವರ್ಗದ ಕ್ರಾಂತಿಯ ಇಂದಿನ ಸಮಕಾಲೀನ ಕಾಲಘಟ್ಟದಲ್ಲಿ, ಇದು ಮಾರುಕಟ್ಟೆಗಳನ್ನು ಕಬಳಿಸಲು, ಆರ್ಥಿಕ ಪ್ರಾಬಲ್ಯ ಸಾಧಿಸಲು, ಪ್ರಭಾವ ವಲಯವನ್ನು ವಿಸ್ತರಿಸಲು ಮತ್ತು ಭೌಗೋಳಿಕ ರಾಜಕೀಯವನ್ನು ಮರುರಚಿಸಲು ಒಂದು ವ್ಯವಸ್ಥಿತ ಸಾಧನವಾಗಿ ಮಾರ್ಪಟ್ಟಿದೆ. ಸಾಮ್ರಾಜ್ಯಶಾಹಿ ಶಕ್ತಿಗಳ ನಡುವಿನ ಇಂತಹ ಸಶಸ್ತ್ರ ಅಧಿಕಾರದ ಸಂಘರ್ಷಗಳು ಅಥವಾ ಗುರಿಯಾದ ದೇಶಗಳ ಮೇಲಿನ ಸಾಮ್ರಾಜ್ಯಶಾಹಿ ಆಕ್ರಮಣಕಾರಿ ಯುದ್ಧಗಳಿಂದಾಗಿ, ಮಾನವಕುಲವು ಸಾವು, ಆಸ್ತಿಪಾಸ್ತಿಗಳ ನಾಶ, ಆರೋಗ್ಯ ಸೇವೆಯ ಏರುಪೇರು, ಮಾನಸಿಕ ಕಾಯಿಲೆಗಳು ಮುಂತಾದ ರೂಪಗಳಲ್ಲಿ ಭಾರಿ ನಷ್ಟವನ್ನು ಅನುಭವಿಸುತ್ತಿದೆ.

ಲೇಖನ ಓದಿ →
ಎಲ್ಲವನ್ನೂ ನೋಡಿ →
ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಸಿಎನ್‌ಜಿ ಮೊದಲಾದ ಇಂಧನ ದರಗಳ ತೀವ್ರ ಏರಿಕೆಯ ವಿರುದ್ಧ ಎಸ್‌ಯುಸಿಐ(ಸಿ) ಪ್ರತಿಭಟನೆ.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಸಿಎನ್‌ಜಿ ಮೊದಲಾದ ಇಂಧನ ದರಗಳ ತೀವ್ರ ಏರಿಕೆಯ ವಿರುದ್ಧ ಎಸ್‌ಯುಸಿಐ(ಸಿ) ಪ್ರತಿಭಟನೆ.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಸಿಎನ್‌ಜಿ ಮೊದಲಾದ ಇಂಧನ ದರಗಳ ತೀವ್ರ ಏರಿಕೆಯನ್ನು ಖಂಡಿಸಿ, ಇವುಗಳ ಬೆಲೆ ನಿಯಂತ್ರಣಕ್ಕೆ, ತೆರಿಗೆ ಇಳಿಕೆಗೆ ಒತ್ತಾಯಿಸಿ, ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷದ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ಸಂಘಟಿಸಲಾಯಿತು.

ಆಹಾರದ ಕಿಟ್ ವಿಳಂಬ: ಆದಿವಾಸಿಗಳ  ಪ್ರತಿಭಟನೆ

ಆಹಾರದ ಕಿಟ್ ವಿಳಂಬ: ಆದಿವಾಸಿಗಳ ಪ್ರತಿಭಟನೆ

ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ, ಸರಗೂರು, ನಂಜನಗೂಡು, ಹುಣಸೂರು ಮತ್ತು ಪಿರಿಯಾಪಟ್ಟಣ ತಾಲೂಕುಗಳ ಆದಿವಾಸಿ ಜನರಿಗೆ ಐಟಿಡಿಪಿ (ITDP) ಮೂಲಕ ವಿತರಿಸಲಾಗುವ ವಿಶೇಷ ಪೌಷ್ಟಿಕ ಆಹಾರ ಸಾಮಗ್ರಿಗಳ ಕಿಟ್ ವಿತರಣೆಯಲ್ಲಿ ಆಗುತ್ತಿರುವ ವಿಳಂಬವನ್ನು ಖಂಡಿಸಿ, ಅಖಿಲ ಭಾರತ ಜನ ಅಧಿಕಾರ ಸುರಕ್ಷಾ ಸಮಿತಿ (AIJASC) ನೇತೃತ್ವದಲ್ಲಿ ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜೂನ್ 16ರಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.

ಎಲ್ಲವನ್ನೂ ನೋಡಿ →
ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರ ಒಂದರ ಮೇಲೊಂದರಂತೆ ಜಾರಿಗೆ ತರುತ್ತಿರುವ ಜನವಿರೋಧಿ ನೀತಿಗಳ ವಿರುದ್ಧ, 11.06.2026ರಂದು  ಕೊಲ್ಕತ್ತಾದಲ್ಲಿ ಎಸ್‌ಯುಸಿಐ(ಸಿ) ಸಂಘಟಿಸಿದ ಬೃಹತ್ ಪ್ರತಿಭಟನಾ ಮೆರವಣಿಗೆ

ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರ ಒಂದರ ಮೇಲೊಂದರಂತೆ ಜಾರಿಗೆ ತರುತ್ತಿರುವ ಜನವಿರೋಧಿ ನೀತಿಗಳ ವಿರುದ್ಧ, 11.06.2026ರಂದು ಕೊಲ್ಕತ್ತಾದಲ್ಲಿ ಎಸ್‌ಯುಸಿಐ(ಸಿ) ಸಂಘಟಿಸಿದ ಬೃಹತ್ ಪ್ರತಿಭಟನಾ ಮೆರವಣಿಗೆ

ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರ ಒಂದರ ಮೇಲೊಂದರಂತೆ ಜಾರಿಗೆ ತರುತ್ತಿರುವ ಜನವಿರೋಧಿ ನೀತಿಗಳ ವಿರುದ್ಧ, ಬೀದಿಬದಿ ವ್ಯಾಪಾರಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ 11.06.2026ರಂದು ಕೊಲ್ಕತ್ತಾದಲ್ಲಿ ಎಸ್‌ಯುಸಿಐ(ಸಿ) ಸಂಘಟಿಸಿದ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಸಮಾವೇಶದ ಚಿತ್ರಗಳು

ಇಂದೋರ್ : `ಸ್ವಚ್ಛ ನಗರ'ದ ಅಡಿಯಲ್ಲಿ ಪ್ರಾಣಾಂತಿಕ ‘ಜಲ’ಧಾರೆ!

ಇಂದೋರ್ : `ಸ್ವಚ್ಛ ನಗರ'ದ ಅಡಿಯಲ್ಲಿ ಪ್ರಾಣಾಂತಿಕ ‘ಜಲ’ಧಾರೆ!

ಇಂದೋರ್ : `ಸ್ವಚ್ಛ ನಗರ’ದ ಅಡಿಯಲ್ಲಿ ಪ್ರಾಣಾಂತಿಕ ‘ಜಲ’ಧಾರೆ! ಮಧ್ಯಪ್ರದೇಶದ ಇಂದೋರ್‌ನ ಭಾರತದ ಅತ್ಯಂತ `ಸ್ವಚ್ಛ ನಗರ’ ಎಂಬ ಖ್ಯಾತಿ, ಇತ್ತೀಚೆಗೆ ಹದಗೆಟ್ಟ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಿಂದ...

ರಾಯಚೂರು, ಎಐಕೆಕೆಎಂಎಸ್: ದಕ್ಷಿಣ ಭಾರತ ಅಧ್ಯಯನ ಶಿಬಿರ ಚರ್ಚೆ: ಕೃಷಿ ಕ್ಷೇತ್ರದಲ್ಲಿ ಬಂಡವಾಳಶಾಹಿ ಆರ್ಥಿಕತೆಯ ಉಗಮ

ರಾಯಚೂರು, ಎಐಕೆಕೆಎಂಎಸ್: ದಕ್ಷಿಣ ಭಾರತ ಅಧ್ಯಯನ ಶಿಬಿರ ಚರ್ಚೆ: ಕೃಷಿ ಕ್ಷೇತ್ರದಲ್ಲಿ ಬಂಡವಾಳಶಾಹಿ ಆರ್ಥಿಕತೆಯ ಉಗಮ

ರಾಯಚೂರು, ಎಐಕೆಕೆಎಂಎಸ್: ದಕ್ಷಿಣ ಭಾರತ ಅಧ್ಯಯನ ಶಿಬಿರ ಚರ್ಚೆ: ಕೃಷಿ ಕ್ಷೇತ್ರದಲ್ಲಿ ಬಂಡವಾಳಶಾಹಿ ಆರ್ಥಿಕತೆಯ ಉಗಮ “ಇಂದು ಒಂದಾದ ಮೇಲೊಂದು ರೈತ-ಕೃಷಿ ವಿರೋಧಿ ನೀತಿಗಳನ್ನು ಕೇಂದ್ರ ಬಿಜೆಪಿ...

28-29, ಜನವರಿ, 2026: ಶ್ರೀಲಂಕಾ: ದಕ್ಷಿಣ ಏಷ್ಯಾ ಎಡಪಂಥೀಯ ವಿದ್ಯಾರ್ಥಿಗಳ ಯಶಸ್ವಿ ಸಮಾವೇಶ ಐಕ್ಯ ಹೋರಾಟದ ಸಂಕಲ್ಪ!

28-29, ಜನವರಿ, 2026: ಶ್ರೀಲಂಕಾ: ದಕ್ಷಿಣ ಏಷ್ಯಾ ಎಡಪಂಥೀಯ ವಿದ್ಯಾರ್ಥಿಗಳ ಯಶಸ್ವಿ ಸಮಾವೇಶ ಐಕ್ಯ ಹೋರಾಟದ ಸಂಕಲ್ಪ!

28-29, ಜನವರಿ, 2026: ಶ್ರೀಲಂಕಾ: ದಕ್ಷಿಣ ಏಷ್ಯಾ ಎಡಪಂಥೀಯ ವಿದ್ಯಾರ್ಥಿಗಳ ಯಶಸ್ವಿ ಸಮಾವೇಶ ಐಕ್ಯ ಹೋರಾಟದ ಸಂಕಲ್ಪ! ಕಳೆದ ಜನವರಿ 28 ರಿಂದ 30 ರವರೆಗೆ ಶ್ರೀಲಂಕಾದ ಕೊಲೊಂಬೊದಲ್ಲಿ AIDSO...

ಸರ್ಕಾರಿ ಶಾಲೆಗಳ ಧ್ವಂಸಕ್ಕಾಗಿ ಕೆ.ಪಿ.ಎಸ್ ಮ್ಯಾಗ್ನೆಟ್ ಯೋಜನೆ!

ಸರ್ಕಾರಿ ಶಾಲೆಗಳ ಧ್ವಂಸಕ್ಕಾಗಿ ಕೆ.ಪಿ.ಎಸ್ ಮ್ಯಾಗ್ನೆಟ್ ಯೋಜನೆ!

ಸರ್ಕಾರಿ ಶಾಲೆಗಳ ಧ್ವಂಸಕ್ಕಾಗಿ ಕೆ.ಪಿ.ಎಸ್ ಮ್ಯಾಗ್ನೆಟ್ ಯೋಜನೆ! ಏನಿದು ಕೆ.ಪಿ.ಎಸ್ ಮ್ಯಾಗ್ನೆಟ್ ಯೋಜನೆ?ಹೆಸರು ಹೊಸದಿರಬಹುದು, ಆದರೆ ಹಿಂದೆ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಸರ್ಕಾರಿ...

ಎಲ್ಲವನ್ನೂ ನೋಡಿ →
‘ಒಳನುಸುಳುಕೋರರು’ ಕುರಿತ ಅಪಪ್ರಚಾರ! ಬಿಜೆಪಿಯ ಹೀನ ಪಿತೂರಿಯನ್ನು ಸೋಲಿಸಿ!!

‘ಒಳನುಸುಳುಕೋರರು’ ಕುರಿತ ಅಪಪ್ರಚಾರ! ಬಿಜೆಪಿಯ ಹೀನ ಪಿತೂರಿಯನ್ನು ಸೋಲಿಸಿ!!

‘ನುಸುಳುಕೋರರು’ ಎಂಬುದೊಂದು ಇತ್ತೀಚಿನ ದಿನಗಳಲ್ಲಿ ಬಿಜೆಪಿಯ ನಾಯಕರು ಮತ್ತು ಸಚಿವರು ಪದೇ ಪದೇ ಪುನರಾವರ್ತಿಸುತ್ತಿರುವ ಹೊಸದಾದ ಸಂಕಥನ. ಇದು ದೇಶದಲ್ಲಿ ಹೆಚ್ಚುತ್ತಿರುವ ಬಡತನ ಮತ್ತು ಸಂಕಷ್ಟಗಳ ನೈಜ ಕಾರಣವಾದ ನಿರ್ದಯ ಬಂಡವಾಳಶಾಹಿ ಶೋಷಣೆಯಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಹೂಡಿರುವ ಒಂದು ಚಾಣಾಕ್ಷ ತಂತ್ರ.

ನಿಯಂತ್ರಣದ ಸುಳಿಯಲ್ಲಿ ಮಾಧ್ಯಮ ಸ್ವಾತಂತ್ರ‍್ಯ

ನಿಯಂತ್ರಣದ ಸುಳಿಯಲ್ಲಿ ಮಾಧ್ಯಮ ಸ್ವಾತಂತ್ರ‍್ಯ

ದೇಶದ ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಾವಳಿಗಳಿಗೆ ತರಲಾದ ಇತ್ತೀಚಿನ ತಿದ್ದುಪಡಿಗಳು ಟೀಕೆಯ ಧ್ವನಿಯಷ್ಟೇ ಅಲ್ಲ, ಭಿನ್ನಾಭಿಪ್ರಾಯದ ಧ್ವನಿಯನ್ನೂ ಸಹ ಅಡಗಿಸುವ ಚಾಣಾಕ್ಷ ನಡೆಯಾಗಿದೆ. ಡೀಪ್‌ಫೇಕ್‌ಗಳು, ತಪ್ಪು ಮಾಹಿತಿ, ಎಐ-ಚಾಲಿತ ವಂಚನೆ ಮತ್ತು ಆನ್‌ಲೈನ್ ಹಾನಿಗಳನ್ನು ತಡೆಗಟ್ಟಲು ಹೊಸ ಐಟಿ ತಿದ್ದುಪಡಿಗಳು ಅಗತ್ಯವಾಗಿವೆ ಎಂದು ಸರ್ಕಾರ ಪ್ರತಿಪಾದಿಸುತ್ತದೆ. ಇಂತಹ ಅಪಾಯಗಳು ನಿಜ ಎಂಬುದರಲ್ಲಿ ಸಂದೇಹವೇನಿಲ್ಲ. ಆದರೆ ತಿದ್ದುಪಡಿಗಳ ಪ್ರಕಾರ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೋ ಪೋಸ್ಟ್ ಕುರಿತಾಗಿ ದೂರು ಬಂದಾಗ ಅದನ್ನು ತೆಗೆದು ಹಾಕಲು ಇರುವ ಕಾಲಾವಧಿಯನ್ನು ಕುಗ್ಗಿಸಲಾಗಿದೆ. ಅಧಿಕೃತ ನೋಟಿಸ್ ಬಂದ ಕೆಲವು ಗಂಟೆಗಳ ಒಳಗೆ ಪ್ಲಾಟ್‌ಫಾರ್ಮ್ಗಳು (ಫೇಸ್‌ಬುಕ್, ಯೂಟ್ಯೂಬ್, ಇನ್‌ಸ್ಟಾಗ್ರಾಮ್ ಮೊದಲಾದ ಜಾಲತಾಣ ವೇದಿಕೆಗಳು) ನಿರ್ದಿಷ್ಟ ವಿಷಯವನ್ನು ತೆಗೆದುಹಾಕುವ ಅಗತ್ಯವನ್ನು ಉಂಟುಮಾಡಿವೆ. ಕಾರ್ಯಾಂಗ ಸಂಸ್ಥೆಗಳೇ ಏಕಕಾಲದಲ್ಲಿ ದೂರುದಾರ, ತನಿಖಾಧಿಕಾರಿ, ಪ್ರಾಸಿಕ್ಯೂಟರ್ ಮತ್ತು ಸೆನ್ಸಾರ್ ಆಗಿ ಬದಲಾದಾಗ, ಸಾಂವಿಧಾನಿಕ ಸ್ವಾತಂತ್ರ‍್ಯವು ಕೇವಲ ಒಂದು ಆಡಳಿತಾತ್ಮಕ ತೊಡಕಾಗಿ ಪರಿಣಮಿಸುತ್ತದೆ.

ಮೇಘಾಲಯದ ಗಾರೋ ಹಿಲ್ಸ್ ನಲ್ಲಿ ಕೋಮುವಾದದ ದಳ್ಳುರಿ !

ಮೇಘಾಲಯದ ಗಾರೋ ಹಿಲ್ಸ್ ನಲ್ಲಿ ಕೋಮುವಾದದ ದಳ್ಳುರಿ !

ಕಡು ಕೋಮುವಾದಿ ಬಿಜೆಪಿಯು ಮೇಘಾಲಯದ ಗಾರೋ ಯುವಕರ ಒಂದು ವರ್ಗದ ನಡುವೆ ಅಂಧಾಭಿಮಾನ ಮತ್ತು ಕೋಮು ಉನ್ಮಾದವನ್ನು ಪ್ರಚೋದಿಸುವ ಮೂಲಕ, ದಶಕಗಳಿಂದ ಪ್ರದೇಶದಲ್ಲಿ ವಾಸಿಸುತ್ತಿರುವ ಮುಸ್ಲಿಂ ಜನರ ಪ್ರಜಾಸತ್ತಾತ್ಮಕ ಮತ್ತು ನಾಗರಿಕ ಹಕ್ಕುಗಳನ್ನು ಕಸಿದುಕೊಳ್ಳಲು ಹಪಹಪಿಸುತ್ತಿದೆ. ಇದರ ಪರಿಣಾಮವಾಗಿ ಚಿಬಿನಾಂಗ್, ರಾಜಾಬಾಲಾ ಮತ್ತು ಭೈತ್ಬಾರಿ ಪ್ರದೇಶಗಳು ಈಗ ಅತ್ಯಂತ ಉದ್ವಿಗ್ನಗೊಂಡಿವೆ.