Loading..

ಗ್ಯಾಲರಿ

ಬಳ್ಳಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆ, ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಜಿಲ್ಲಾಸ್ಪತ್ರೆಗಳಲ್ಲಿ ಇರುವ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಪ್ರತಿಭಟನಾ ಧರಣಿ.

ಪತ್ರಕರ್ತರು, ವಿಡಂಬನಾಕಾರರ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ಖಂಡಿಸಿ ಎಸ್‌ಯುಸಿಐ(ಸಿ) ಪ್ರತಿಭಟನೆ!

ಬೆಂಗಳೂರು: ಜನಾಂಗೀಯವಾದಿ ಇಸ್ರೇಲ್, ಪ್ಯಾಲೆಸ್ಟೀನ್ ಹಾಗೂ ಲೆಬನಾನ್ ನಾಗರಿಕರ ಮೇಲೆ ನಡೆಸುತ್ತಿರುವ ದಾಳಿ ಖಂಡಿಸಿ
ಎಸ್‌ಯುಸಿಐ(ಸಿ) ಪಕ್ಷದ ಬೆಂಗಳೂರು ಜಿಲ್ಲಾ ಸಮಿತಿ ಸಂಘಟಿಸಿರುವ ಪ್ರತಿಭಟನೆ.

ಎಸ್‌ಯುಸಿಐ (ಕಮ್ಯುನಿಸ್ಟ್) ವತಿಯಿಂದ ಬೆಂಗಳೂರು ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟನೆ

ಸಮಾಜವಾದಿ ಕ್ರಾಂತಿಯ ರೂವಾರಿ ಲೆನಿನ್ ಸ್ಮರಣ ಶತಾಬ್ದಿಯ ಹಿನ್ನೆಲೆಯಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ.

ಬೆಂಗಳೂರು: ಅಕ್ಟೋಬರ್ 15: ಪ್ಯಾಲೆಸ್ಟೀನ್-ಲೆಬನಾನ್ ಮೇಲೆ ಇಸ್ರೇಲ್ ದಾಳಿ: ಎಡ ಪಕ್ಷಗಳ ಪ್ರತಿಭಟನೆ.

ಜನರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಧಾರವಾಡದಲ್ಲಿ ಎಸ್ ಯು ಸಿ ಐ – ಕಮ್ಯೂನಿಸ್ಟ್ ಪಕ್ಷದಿಂದ ಜಿಲ್ಲಾಮಟ್ಟದ ಪ್ರತಿಭಟನಾ ಮೆರವಣಿಗೆ .
ಧಾರವಾಡದ ಜಿಲ್ಲಾಸ್ಪತ್ರೆ, ಹುಬ್ಬಳಿಯ ಕಿಮ್ಸ್ ಸೇರಿದಂತೆ ಎಲ್ಲಾ ಹಂತದ ಆಸ್ಪತ್ರೆಗಳಲ್ಲಿ ಉಚಿತ ಹಾಗೂ ಗುಣಮಟ್ಟದ ಚಿಕಿತ್ಸೆ ಒದಗಿಸಲು ಆಗ್ರಹಿಸಿ ಎಸ್ ಯು ಸಿ ಐ (ಕಮ್ಯೂನಿಸ್ಟ್) ಪಕ್ಷದಿಂದ ಧಾರವಾಡದಲ್ಲಿ ಪ್ರತಿಭಟನೆ
ಧಾರವಾಡದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ತೆರಿಗೆ ಹೆಚ್ಚಳ ಹಾಗೂ ಬಸ್ ದರ ಏರಿಕೆಯ ಪ್ರಸ್ತಾವನೆ ಖಂಡಿಸಿ ಎಸ್ ಯು ಸಿ ಐ (ಕಮ್ಯುನಿಸ್ಟ್) ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ
ಬಸ್ ಪ್ರಯಾಣ ದರ ಏರಿಕೆ ಹಿಂಪಡೆಯಲು ಒತ್ತಾಯಿಸಿ ನಗರದ ಹಳೆ ಬಸ್ ನಿಲ್ದಾಣದ ಎದುರು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ಪಕ್ಷದ ಧಾರವಾಡ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ.
ಲೆಬನಾನ್ ಮತ್ತು ಪ್ಯಾಲೆಸ್ಟೈನ್ ಮೇಲೆ ಜಿಯೋನಿಸ್ಟ್ ಇಸ್ರೇಲ್ ಸರ್ಕಾರ ಆಕ್ರಮಣವನ್ನು ತಕ್ಷಣವೇ ನಿಲ್ಲಿಸಬೇಕೆಂದು ಆಗ್ರಹಿಸಿ ಎಸ್ ಯು ಸಿ ಐ (ಕಮ್ಯುನಿಸ್ಟ್) ಪಕ್ಷ ಸಂಘಟಿಸಿದ್ದ ಪ್ರತಿಭಟನೆ .

ಸರಕಾರವು ರೇಷನ್ ಕಾರ್ಡ್‌ಗೆ ಅವೈಜ್ಞಾನಿಕವಾಗಿ ಆದಾಯದ ಮಿತಿಯನ್ನು ಹಾಕಿರುವುದನ್ನು ವಿರೋಧಿಸಿ ಸೋಷಲಿಸ್ಟ್ ಯೂನಿಟಿ ಸೆಂಟರ್‌ಆಫ್ ಇಂಡಿಯಾ (ಕಮ್ಯುನಿಸ್ಟ್) ಎಸ್ ಯುಸಿಐ (ಸಿ) ಪಕ್ಷದ ಶಹಾಬಾದ ಸ್ಥಳೀಯ ಸಮಿತಿಯ ನೇತೃತ್ವದಲ್ಲಿ ಶಹಾಬಾದ ನಗರದ ಬಸವೇಶ್ವರ ವೃತ್ತದಲ್ಲಿ ಸಂಘಟಿಸಿದ ಪ್ರತಿಭಟನೆ.

ಎಸ್‌ಯುಸಿಐ(ಸಿ) ಪಕ್ಷದ ಶಹಾಬಾದ ಸ್ಥಳೀಯ ಸಮಿತಿಯ ನೇತೃತ್ವದಲ್ಲಿ ಜನರಿಗೆ ಮೂಲಭೂತ ಸೌಕರ್ಯ ಒದಗಿದಲು ಆಗ್ರಹಿಸಿ ನಡೆದ
ಪ್ರತಿಭಟನಾ ಮೆರವಣಿಗೆ.

ವಿಜಯಪುರ ಜಿಲ್ಲೆಯ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಎಸ್ ಯು ಸಿ ಐ (ಕಮ್ಯುನಿಸ್ಟ್) ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ.

ಬೆಂಗಳೂರು: ಅಕ್ಟೋಬರ್ 15: ಪ್ಯಾಲೆಸ್ಟೀನ್-ಲೆಬನಾನ್ ಮೇಲೆ ಇಸ್ರೇಲ್ ದಾಳಿ: ಎಡ ಪಕ್ಷಗಳ ಪ್ರತಿಭಟನೆ.

ಅಗತ್ಯ ವಸ್ತುಗಳ ಬೆಲೆ ಏರಿಕೆ ತಡೆಗಟ್ಟಲು ಆಗ್ರಹಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸಲು ಒತ್ತಾಯಿಸಿ ನಾಗರಿಕ ಸಮಾವೇಶ .

ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್, ಡೀಸೆಲ್ ತೆರಿಗೆ ಹೆಚ್ಚಳದ ವಿರುದ್ಧ ರಾಜ್ಯವ್ಯಾಪಿ ಪ್ರತಿಭಟನೆ