ಸುದ್ದಿ

ಬಿಡದಿ ಟೌನ್‌ಶಿಪ್ ಯೋಜನೆ - ರೈತ ಹೋರಾಟಕ್ಕೆ ಎಐಕೆಕೆಎಂಎಸ್ ಬೆಂಬಲ
ಮುಖ್ಯ ಸುದ್ದಿ

ಬಿಡದಿ ಟೌನ್‌ಶಿಪ್ ಯೋಜನೆ - ರೈತ ಹೋರಾಟಕ್ಕೆ ಎಐಕೆಕೆಎಂಎಸ್ ಬೆಂಬಲ

ಜೂನ್ 13ರಂದು ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ (GBIT) ಯೋಜನೆಗಾಗಿ 516 ಎಕರೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಂತಿಮ ಅಧಿಸೂಚನೆಯನ್ನು ಕರ್ನಾಟಕ ಸರ್ಕಾರವು ಹೊರಡಿಸಿದೆ. ಟೌನ್‌ಶಿಪ್ ಯೋಜನೆಗೆ ಬಿಡದಿ ವ್ಯಾಪ್ತಿಯ ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ಅಡಿಯಲ್ಲಿ ಬರುವ 22 ಹಳ್ಳಿಗಳ 9,640 ಎಕರೆಗೂ ಹೆಚ್ಚು ಭೂಮಿಯ ಪೈಕಿ ಮೊದಲ ಹಂತದ ಭಾಗವಾಗಿ ರಾಮನಗರ ಜಿಲ್ಲೆಯ ಬಿಡದಿ ಸಮೀಪದ 516 ಎಕರೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬೇಕು ಎಂದು ಒಂದು ರೈತ ವಿರೋಧಿ ಹುನ್ನಾರವನ್ನು ನಡೆಸಿದೆ.

ಸುದ್ದಿ ಓದಿ →