ಇಡೀ ದೇಶದ ಜನತೆ ಬೆಚ್ಚಿ ಬೀಳುವಂತಹ ಹಲವು ಕೊಲೆ ಹಾಗೂ ಅತ್ಯಾಚಾರದ ಪ್ರಕರಣಗಳು ಧರ್ಮಸ್ಥಳದಲ್ಲಿ ನಡೆದಿವೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಲೇ ಇದೆ. ಈ ಎಲ್ಲಾ ಅಪರಾಧ ಪ್ರಕರಣಗಳ ಕುರಿತು ಎಸ್ಐಟಿ ಯು ಯಾವುದೇ ಒತ್ತಡಗಳಿಗೆ ಮಣಿಯದೇ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೆಂದು ಆಗ್ರಹಿಸಿ, ಎಐಡಿಎಸ್ಓ ಕರ್ನಾಟಕ ರಾಜ್ಯ ಸಮಿತಿಯ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.

ಸೌಜನ್ಯ ಹಾಗೂ ಅನನ್ಯ ಭಟ್ ಸೇರಿದಂತೆ ಎಲ್ಲರಿಗೂ ನ್ಯಾಯ ಒದಗಿಸಲು ನಿಷ್ಪಕ್ಷಪಾತ ತನಿಖೆಗೆ AIDSO ಆಗ್ರಹ!
ಸೌಜನ್ಯ ಹಾಗೂ ಅನನ್ಯ ಭಟ್ ಸೇರಿದಂತೆ ಎಲ್ಲರಿಗೂ ನ್ಯಾಯ ಒದಗಿಸಲು ನಿಷ್ಪಕ್ಷಪಾತ ತನಿಖೆಗೆ AIDSO ಆಗ್ರಹ! ಇಡೀ ದೇಶದ ಜನತೆ ಬೆಚ್ಚಿ ಬೀಳುವಂತಹ ಹಲವು ಕೊಲೆ ಹಾಗೂ ಅತ್ಯಾಚಾರದ ಪ್ರಕರಣಗಳು...